ತೊಟ್ಟು-೧೭೨ಆಲೋಚನೆMar 6, 20221 min readಗೆದ್ದವರ ಗತಿ----------------ಹೆಣಗಳರಾಶಿಯಮೇಲೆಕಟ್ಟುವಸಾಮ್ರಾಜ್ಯಅಣಿಯಾದಂತೆಅವನತಿಗೆ;ಸೋತವರುಸಾಯುವಮಾತಿರಲಿ,ಗೆದ್ದವರಿಗೇರಹದಾರಿಯದುಇನ್ನಿಲ್ಲದದುರ್ಗತಿಗೆ.ಡಾ. ಬಸವರಾಜ ಸಾದರ.
ಮಾತನಾಡುವ ಕಷ್ಟ!ಹೌದು, ಮಾತೇ ಆಡಬೇಡ ಅಂದರೆ ಅಂಬೋರಿಗೇನು ಅನ್ನುವುದು? ಅಂತಾ ದಿನವೊಂದಿತ್ತು-- --ಮೊದಲ ಮಾತಿಗೆ ಎಷ್ಟು ಕಾತರ ಇತ್ತಲ್ಲ!:- ಸುತ್ತಲೂ ಕಾದವರ ತೆರೆದ ಕಿವಿಗೆ!? ಒಂದು ಸಲ...
ಬೆಪ್ಪುತಕ್ಕಡಿಬೆಂಡಾದ ತರಾಜು, ತೂಗೀತೆ ಸಮೃದ್ಧಿ ತುಂಬಿದ ಭಾಜನ-ಭಾಂಡ? ಹುಳುಕು ತೂಗಿ ಕೊಳಕಾದ ತ್ರಾಸಿಗೆ ತಿಳಿದೀತು ಹೇಗೆ ಬೆಳಕಿನ ಬ್ರಹ್ಮಾಂಡ? ಡಾ. ಬಸವರಾಜ ಸಾದರ.
ಅಹಮಧಿಕಾರಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ....
Commenti