top of page

ತೊಟ್ಟು-೨೧೭

ಭಸ್ಮಾಸುರ.

-------------------

ಯಾರೇ

ಹಚ್ಚಲಿ

ದ್ವೇಷದ

ಬೆಂಕಿ,

ವ್ಯಾಪಿಸದೆ

ಇರದು

ಇಡೀ

ಸಮೂಹವನ್ನು;

ಒಮ್ಮೆ

ಭಗ್ಗೆಂದರೆ

ಸಾಕು,

ಸುಟ್ಟು

ಬೂದಿ

ಮಾಡದೆ

ಬಿಡದು,

ಇಟ್ಟವರ

ಬುಡವನ್ನೂ.


ಡಾ. ಬಸವರಾಜ ಸಾದರ

Recent Posts

See All
ಮಾತನಾಡುವ ಕಷ್ಟ!

ಹೌದು, ಮಾತೇ ಆಡಬೇಡ ಅಂದರೆ ಅಂಬೋರಿಗೇನು ಅನ್ನುವುದು? ಅಂತಾ ದಿನವೊಂದಿತ್ತು-- --ಮೊದಲ ಮಾತಿಗೆ ಎಷ್ಟು ಕಾತರ ಇತ್ತಲ್ಲ!:- ಸುತ್ತಲೂ ಕಾದವರ ತೆರೆದ ಕಿವಿಗೆ!? ಒಂದು ಸಲ...

 
 
 
ಬೆಪ್ಪುತಕ್ಕಡಿ

ಬೆಂಡಾದ ತರಾಜು, ತೂಗೀತೆ ಸಮೃದ್ಧಿ ತುಂಬಿದ ಭಾಜನ-ಭಾಂಡ? ಹುಳುಕು ತೂಗಿ ಕೊಳಕಾದ ತ್ರಾಸಿಗೆ ತಿಳಿದೀತು ಹೇಗೆ ಬೆಳಕಿನ ಬ್ರಹ್ಮಾಂಡ? ಡಾ. ಬಸವರಾಜ ಸಾದರ.

 
 
 
ಅಹಮಧಿಕಾರ

ಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ....

 
 
 

Comentarios


©Alochane.com 

bottom of page