Feb 141 min readಬೆಪ್ಪು ತಮ್ಮನ ಪ್ರಲಾಪಹಸಿರಿರಲು ಭೂಮಿಯಲಿ ಜೀವಿಗಳ ಉಸಿರಾಟ ಹಸಿರಳಿದು ಹೋದಾಗ ಧರಣಿ ಬೆಂಗಾಡು ಹಸಿರಸಿರಿ ಬೆಳೆಸುತಿರಿ ಧಾರುಣಿಯ ತುಂಬೆಲ್ಲವಿಷವಾಗುತಿದೆ ಗಾಳಿ ಬೆಪ್ಪುತಮ್ಮ ವೆಂಕಟೇಶ ಬೈಲೂರು
ಹಸಿರಿರಲು ಭೂಮಿಯಲಿ ಜೀವಿಗಳ ಉಸಿರಾಟ ಹಸಿರಳಿದು ಹೋದಾಗ ಧರಣಿ ಬೆಂಗಾಡು ಹಸಿರಸಿರಿ ಬೆಳೆಸುತಿರಿ ಧಾರುಣಿಯ ತುಂಬೆಲ್ಲವಿಷವಾಗುತಿದೆ ಗಾಳಿ ಬೆಪ್ಪುತಮ್ಮ ವೆಂಕಟೇಶ ಬೈಲೂರು